ಮಂಡ್ಯದ ಇದ್ರೀಸ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಸೇರಿ 5 ಜನರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಮನೆಮಗನನ್ನು ಕಳೆದುಕೊಂಡು ಆಘಾತದಿಂದ ಇನ್ನೂ ಹೊರಬರದ ಇದ್ರೀಸ್ ಕುಟುಂಬ ಸರಕಾರ ನಮಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.