ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದ್ರೀಸ್ ಸಾವು ಪ್ರಕರಣ: ಮಂಡ್ಯದಲ್ಲಿ ಕಂಡದ್ದೇನು?

Last Updated 5 ಏಪ್ರಿಲ್ 2023, 15:33 IST
ಅಕ್ಷರ ಗಾತ್ರ

ಮಂಡ್ಯದ ಇದ್ರೀಸ್ ಪಾಷಾ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಸೇರಿ 5 ಜನರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. ಮನೆಮಗನನ್ನು ಕಳೆದುಕೊಂಡು ಆಘಾತದಿಂದ ಇನ್ನೂ ಹೊರಬರದ ಇದ್ರೀಸ್ ಕುಟುಂಬ ಸರಕಾರ ನಮಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT