ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

PHOTOS | Mangaluru Rains: ಮಣ್ಣು ಕುಸಿತ, ಜೀವ ಹಾನಿ, ರಕ್ಷಣಾ ಕಾರ್ಯ

Published : 30 ಮೇ 2025, 6:39 IST
Last Updated : 30 ಮೇ 2025, 6:39 IST
ಫಾಲೋ ಮಾಡಿ
Comments
ಒಬ್ಬ ಮಹಿಳೆ ಹಾಗೂ ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದು‌, ರಕ್ಷಣಾ‌ ಕಾರ್ಯ ಭರದಿಂದ ನಡೆಯುತ್ತಿದೆ.

ಒಬ್ಬ ಮಹಿಳೆ ಹಾಗೂ ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದು‌, ರಕ್ಷಣಾ‌ ಕಾರ್ಯ ಭರದಿಂದ ನಡೆಯುತ್ತಿದೆ.

ADVERTISEMENT
ಮೃತಪಟ್ಟ ಮಹಿಳೆಯನ್ನು ಪ್ರೇಮ(58) ಎಂದು ಗುರುತಿಸಲಾಗಿದೆ. ಅವರ ಪತಿ ಕಾಂತಪ್ಪ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತಪಟ್ಟ ಮಹಿಳೆಯನ್ನು ಪ್ರೇಮ(58) ಎಂದು ಗುರುತಿಸಲಾಗಿದೆ. ಅವರ ಪತಿ ಕಾಂತಪ್ಪ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಳ್ಳಾಲ ತಾಲ್ಲೂಕಿನ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ವಿಪರೀತ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಮಗು ಮೃತಪಟ್ಟಿದೆ.

ಉಳ್ಳಾಲ ತಾಲ್ಲೂಕಿನ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ವಿಪರೀತ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಮಗು ಮೃತಪಟ್ಟಿದೆ.

ಉಳ್ಳಾಲ ಕಲ್ಲಾಪು ಪರಿಸರದಲ್ಲಿ ಮನೆಗಳಿಗೆ ನೀರು ನುಗ್ಗಿದೆ

ಉಳ್ಳಾಲ ಕಲ್ಲಾಪು ಪರಿಸರದಲ್ಲಿ ಮನೆಗಳಿಗೆ ನೀರು ನುಗ್ಗಿದೆ

ಮೊಂಟೆಪದವಿನಲ್ಲಿ ಇಂದು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ.

ಮೊಂಟೆಪದವಿನಲ್ಲಿ ಇಂದು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ. 

ಮಂಗಳೂರು ನಗರದಲ್ಲಿ ಪ್ರವಾಹ ಸ್ಥಿತಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು ನಗರದಲ್ಲಿ ಪ್ರವಾಹ ಸ್ಥಿತಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರಿನ ಬಿಜೈ ಮುಖ್ಯ ರಸ್ತೆಯಲ್ಲಿ ಬಾಳಿಗಾ ಸ್ಟೋರ್ಸ್ ಬಳಿ ರಸ್ತೆಗೆ ಉರುಳಿದ ಭಾರಿ ಮರ

ಮಂಗಳೂರಿನ ಬಿಜೈ ಮುಖ್ಯ ರಸ್ತೆಯಲ್ಲಿ ಬಾಳಿಗಾ ಸ್ಟೋರ್ಸ್ ಬಳಿ ರಸ್ತೆಗೆ ಉರುಳಿದ ಭಾರಿ ಮರ

ಮೊಂಟೆಪದವು: ಎನ್‌ಡಿಆರ್‌ಎಫ್, ಎಸ್‌ಡಿಆರ್‌ಪಿ, ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ನೇತೃತ್ವದಲ್ಲಿ ರಕ್ಷಣಾ ಕಾರ್ಯ

ಮೊಂಟೆಪದವು: ಎನ್‌ಡಿಆರ್‌ಎಫ್, ಎಸ್‌ಡಿಆರ್‌ಪಿ, ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ನೇತೃತ್ವದಲ್ಲಿ ರಕ್ಷಣಾ ಕಾರ್ಯ

ಉಡುಪಿಯಲ್ಲೂ ಭಾರಿ ಮಳೆ, ಶಾಲೆಗಳಿಗೆ ರಜೆ ಘೋಷಣೆ

ಉಡುಪಿಯಲ್ಲೂ ಭಾರಿ ಮಳೆ, ಶಾಲೆಗಳಿಗೆ ರಜೆ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT