<p><strong>ಬೆಂಗಳೂರು</strong>: ಈಡಿಗ–ಬಿಲ್ಲವ ಸೇರಿದಂತೆ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ದ ಅಧ್ಯಕ್ಷರನ್ನಾಗಿ ಉಡುಪಿ ಜಿಲ್ಲೆಯ ಮಂಜುನಾಥ ಪೂಜಾರಿ ಅವರನ್ನು ನೇಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.</p>.<p>ನಿಗಮವನ್ನು ಕಂಪನಿ ಕಾಯ್ದೆಯ ನಿಯಮಗಳಂತೆ ನೋಂದಣಿ ಮಾಡಬೇಕು. ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡುವವರೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹೆಚ್ಚುವರಿ ಕಾರ್ಯಭಾರ ನೀಡಬೇಕು ಎಂದು ವಾರದ ಹಿಂದೆ ಇಲಾಖೆ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಈಡಿಗ–ಬಿಲ್ಲವ ಸೇರಿದಂತೆ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ದ ಅಧ್ಯಕ್ಷರನ್ನಾಗಿ ಉಡುಪಿ ಜಿಲ್ಲೆಯ ಮಂಜುನಾಥ ಪೂಜಾರಿ ಅವರನ್ನು ನೇಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.</p>.<p>ನಿಗಮವನ್ನು ಕಂಪನಿ ಕಾಯ್ದೆಯ ನಿಯಮಗಳಂತೆ ನೋಂದಣಿ ಮಾಡಬೇಕು. ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡುವವರೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹೆಚ್ಚುವರಿ ಕಾರ್ಯಭಾರ ನೀಡಬೇಕು ಎಂದು ವಾರದ ಹಿಂದೆ ಇಲಾಖೆ ಆದೇಶ ಹೊರಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>