ಬುಧವಾರ, 21 ಜನವರಿ 2026
×
ADVERTISEMENT
ADVERTISEMENT

ಹಸ್ತಪ್ರತಿ ಸಂರಕ್ಷಣೆಗೆ ಕಾನೂನು: ಸಚಿವ ಎಚ್‌.ಕೆ.ಪಾಟೀಲ

ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಟಲೀಕರಣ ಕುರಿತ ಕಾರ್ಯಾಗಾರ
Published : 4 ಡಿಸೆಂಬರ್ 2025, 15:21 IST
Last Updated : 6 ಡಿಸೆಂಬರ್ 2025, 18:41 IST
ಫಾಲೋ ಮಾಡಿ
Comments
‘ಆದಾಯವೂ ಸಿಗಬಹುದು’
ಪರಂಪರೆ ಪುರಾತತ್ವ ಇಲಾಖೆ ಆಯುಕ್ತ ಎ.ದೇವರಾಜು ಮಾತನಾಡಿ ‘ಕೇಂದ್ರ ಸರ್ಕಾರವು ಜ್ಞಾನಭಾರತಂ ಯೋಜನೆಯಡಿ ಹಸ್ತಪ್ರತಿಗಳ ಡಿಜಿಟಲೀಕರಣಕ್ಕೆ ಒತ್ತು ನೀಡಿದೆ. ಕೇಂದ್ರ ಸಂಸ್ಕೃತಿ ಇಲಾಖೆ ಆರ್ಥಿಕ ನೆರವು ನೀಡಲಿದೆ. ಹಸ್ತ ಪ್ರತಿ ಇಟ್ಟುಕೊಂಡುವವರು ನಮಗೇ ಇದನ್ನು ನೀಡಬೇಕಿಲ್ಲ. ಮಾಹಿತಿ ಒದಗಿಸಿದರೆ ಒಪ್ಪಂದ ಮಾಡಿಕೊಂಡ ಸಂಸ್ಥೆ ಮೂಲಕವೇ  ಡಿಜಿಟಲೀಕರಣ ಪ್ರಕ್ರಿಯೆ ಮುಗಿಸಿ ಸಂಬಂಧಪಟ್ಟವರಿಗೆ ಹಿಂದುರಿಗಿಸಲಾಗುತ್ತದೆ. ಬೌದ್ಧಿಕ ಹಕ್ಕು ಸ್ವಾಮ್ಯದ ಅಡಿ ಹಸ್ತಪ್ರತಿ ಬಳಸಿದವರಿಂದ ಸಂಗ್ರಹಕಾರರಿಗೆ ಆದಾಯವೂ ಬರಬಹುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT