<p><strong>ಬೆಂಗಳೂರು:</strong> ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಉತ್ತರದಿಂದ ಸಿಟ್ಟಿಗೆದ್ದುಸಭಾಧ್ಯಕ್ಷರತ್ತ ಪತ್ರ ಎಸೆದಿದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ. ಇದೀಗ ಸದನದಲ್ಲಿ ಕಲಾಪ ಮತ್ತೆ ಆರಂಭಗೊಂಡಿದೆ.</p>.<p>ಸಚಿವರ ಮಾತಿನಿಂದ ಮನನೊಂದು ಪತ್ರ ಎಸೆದಿರುವುದಾಗಿ ಮರಿತಿಬ್ಬೇಗೌಡ ಸದನಕ್ಕೆ ತಿಳಿಸಿದ್ದು, ಘಟನೆ ಕುರಿತು ವಿಷಾದವನ್ನೂ ವ್ಯಕ್ತಪಡಿಸಿದರು. ತಾವು ದುರುದ್ದೇಶದಿಂದ ಮಾತನಾಡಿಲ್ಲ ಎಂದು ಗೃಹ ಸಚಿವ ಬೊಮ್ಮಾಯಿ ಅವರೂ ಸ್ಪಷ್ಟಪಡಿಸಿದ್ದಾರೆ.</p>.<p>ಬಳಿಕ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪ್ರಶ್ನೋತ್ತರ ಕಲಾಪ ಮುಂದುವರಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/marithibbegowda-threw-the-letter-uproar-in-vidhana-parishath-802280.html" itemprop="url">ಪತ್ರ ಎಸೆದ ಮರಿತಿಬ್ಬೇಗೌಡ: ವಿಧಾನ ಪರಿಷತ್ನಲ್ಲಿ ಕೋಲಾಹಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಉತ್ತರದಿಂದ ಸಿಟ್ಟಿಗೆದ್ದುಸಭಾಧ್ಯಕ್ಷರತ್ತ ಪತ್ರ ಎಸೆದಿದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ. ಇದೀಗ ಸದನದಲ್ಲಿ ಕಲಾಪ ಮತ್ತೆ ಆರಂಭಗೊಂಡಿದೆ.</p>.<p>ಸಚಿವರ ಮಾತಿನಿಂದ ಮನನೊಂದು ಪತ್ರ ಎಸೆದಿರುವುದಾಗಿ ಮರಿತಿಬ್ಬೇಗೌಡ ಸದನಕ್ಕೆ ತಿಳಿಸಿದ್ದು, ಘಟನೆ ಕುರಿತು ವಿಷಾದವನ್ನೂ ವ್ಯಕ್ತಪಡಿಸಿದರು. ತಾವು ದುರುದ್ದೇಶದಿಂದ ಮಾತನಾಡಿಲ್ಲ ಎಂದು ಗೃಹ ಸಚಿವ ಬೊಮ್ಮಾಯಿ ಅವರೂ ಸ್ಪಷ್ಟಪಡಿಸಿದ್ದಾರೆ.</p>.<p>ಬಳಿಕ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪ್ರಶ್ನೋತ್ತರ ಕಲಾಪ ಮುಂದುವರಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/marithibbegowda-threw-the-letter-uproar-in-vidhana-parishath-802280.html" itemprop="url">ಪತ್ರ ಎಸೆದ ಮರಿತಿಬ್ಬೇಗೌಡ: ವಿಧಾನ ಪರಿಷತ್ನಲ್ಲಿ ಕೋಲಾಹಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>