ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮರ ದಿನ: ಮಹಾತ್ಮಾ ಗಾಂಧೀಜಿ ಚಿತಾಭಸ್ಮ ಮೆರವಣಿಗೆ

Last Updated 30 ಜನವರಿ 2023, 13:48 IST
ಅಕ್ಷರ ಗಾತ್ರ

ಸೋಮವಾರ ಹುತಾತ್ಮರ ದಿನದ ಪ್ರಯುಕ್ತ ಮಡಿಕೇರಿಯಲ್ಲಿ ಗಾಂಧೀಜಿಯವರ ಚಿತಾಭಸ್ಮದ ಮೆರವಣಿಗೆ ನಡೆಸಲಾಯಿತು. ಗಾಂಧಿ ಮಂಟಪದಲ್ಲಿ ಚಿತಾಭಸ್ಮವಿರಿಸಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು. ಗಣ್ಯರು ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಜೊತೆಗೆ ಪೊಲೀಸ್ ಬ್ಯಾಂಡ್‌ನೊಂದಿಗೆ ಪೊಲೀಸ್ ತಂಡದಿಂದ ಗೌರವ ವಂದನೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT