ಬುಧವಾರ, 18 ಫೆಬ್ರುವರಿ 2026
×
ADVERTISEMENT
ADVERTISEMENT

ಬಾಣಂತಿಯರ ಸಾವು: ರಾಜ್ಯ ಔಷಧ ನಿಯಂತ್ರಕ ಅಮಾನತು

ತನಿಖೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆ ಸಮಿತಿ– ಮುಖ್ಯಮಂತ್ರಿ
Published : 30 ನವೆಂಬರ್ 2024, 16:23 IST
Last Updated : 30 ನವೆಂಬರ್ 2024, 16:23 IST
ಫಾಲೋ ಮಾಡಿ
Comments
ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಮತ್ತು ಔಷಧ ನಿಯಂತ್ರಣ ಇಲಾಖೆಯನ್ನು ಪುನರ್‌ರಚಿಸಲು ಮುಂದಿನ ಸಚಿವ ಸಂಪುಟ ಸಭೆಗೆ ಪ್ರಸ್ತಾವ ಸಲ್ಲಿಸಲು ಸೂಚಿಸಲಾಗಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಕಳಪೆ ಔಷಧ ಪೂರೈಕೆಯಿಂದ ಗರ್ಭಿಣಿ ಮತ್ತು ಬಾಣಂತಿಯರು ಮೃತಪಡುತ್ತಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಸಚಿವರಾದ ದಿನೇಶ್ ಶರಣಪ್ರಕಾಶ್ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾ ಮಾಡಿ.
–ಆರ್. ಅಶೋಕ, ವಿರೋಧ ಪಕ್ಷದ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT