ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿ ಸಿದ ಮೇಯರ್, ‘ಕೌನ್ಸಿಲ್ ಸಭೆಯಲ್ಲಿ ಘೋಷಿಸಿದ್ದ ಅನುದಾನ ಬಿಡುಗಡೆ ಮಾಡದ್ದಕ್ಕಾಗಿ ಸದಸ್ಯರು ಆಯುಕ್ತರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಹೊರನಡೆದರು. ನಗರದ ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ. ಸ್ವಚ್ಛ ಸರ್ವೇಕ್ಷಣ್ಗೆ ಕೈಜೋಡಿಸುಸುವಂತೆ ಸದಸ್ಯರಿಗೆ ಮನವಿ ಮಾಡುತ್ತೇನೆ’ ಎಂದರು.