ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನ ಹೆಚ್ಚಳ

Last Updated 18 ಮೇ 2020, 22:36 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಸ್ತಾವಕ್ಕೆ ಕೊನೆಗೂ ಮುಕ್ತಿ ದೊರಕಿದಂತಾಗಿದೆ.

‘ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್‌’ ಪ್ರತಿನಿಧಿಗಳ ನಿಯೋಗ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ‘ಸರ್ಕಾರದ ತೀರ್ಮಾನ ಸಮಾಧಾನ ತಂದಿದೆ’ ಎಂದು ಸುಧಾಕರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT