ಈ ಸಂಬಂಧ ಅವರು ಜಂಟಿ ಪ್ರಕಟಣೆ ಬಿಡುಗಡೆ ಮಾಡಿದ್ದು, ಎಸ್.ಜಿ. ಸಿದ್ಧರಾಮಯ್ಯ, ಜಿ.ಕೆ. ಗೋವಿಂದ್ ರಾವ್, ಕೆ. ಮರುಳಸಿದ್ದಪ್ಪ, ಮುಖ್ಯಮಂತ್ರಿ ಚಂದ್ರು, ಹಿ.ಶಿ. ರಾಮಚಂದ್ರೇಗೌಡ, ಕಾಳೇಗೌಡ ನಾಗವಾರ, .ಆರ್.ಕೆ. ಹುಡುಗಿ, ರುದ್ರಪ್ಪ ಹನಗವಾಡಿ, ಬಿ.ಟಿ. ಲಲಿತಾ ನಾಯಕ್, ವಸುಂಧರಾ ಭೂಪತಿ, ಕೆ. ಷರೀಫಾ ಹಾಗೂ ಜಿ. ಶರಣಪ್ಪ ಅವರು ವೈದ್ಯಕೀಯ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.