‘ಉದಯವಾಣಿ ಪತ್ರಿಕೆಯ ಉಪ ಮುಖ್ಯ ವರದಿಗಾರ ಎಸ್. ಲಕ್ಷ್ಮೀ ನಾರಾಯಣ, ಪಬ್ಲಿಕ್ ಟಿ.ವಿ. ಸುದ್ದಿ ವಾಹಿನಿಯ ರಾಜಕೀಯ ವಿಭಾಗದ ಮುಖ್ಯಸ್ಥ ಬದ್ರುದ್ದೀನ್ ಕೆ. ಮಾಣಿ ಹಾಗೂ ಮೈಸೂರು ಮಿತ್ರ ಪತ್ರಿಕೆಯ ವಿಶೇಷ ವರದಿಗಾರ ಕೆ.ಎಂ.ಶಿವರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಕಾಡೆಮಿ ಸದಸ್ಯರಾಗಿ ನೇಮಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.