ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಪುನರ್ವಸತಿ: ಸಹಜ ಜೀವನಕ್ಕೆ ಮರಳಿಸುವ ಪ್ರಯತ್ನ

ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 30 ಹಾಸಿಗೆಗಳ ಆರೈಕೆ ಕೇಂದ್ರ *ಸರ್ಕಾರೇತರ ಸಂಸ್ಥೆಗಳ ನೆರವಿನಿಂದ ಸಹಜ ಜೀವನಕ್ಕೆ ಮರಳಿಸುವ ಪ್ರಯತ್ನ
Published : 15 ಫೆಬ್ರುವರಿ 2026, 0:30 IST
Last Updated : 15 ಫೆಬ್ರುವರಿ 2026, 0:30 IST
ಫಾಲೋ ಮಾಡಿ
Comments
ಆಯ್ದ ತುರ್ತು ಆರೈಕೆ ಮತ್ತು ಪುನರ್ವಸತಿ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ಇನ್ನಷ್ಟು ಕೇಂದ್ರಗಳನ್ನು ತೆರೆಯುತ್ತಿದ್ದೇವೆ. ರೋಗಿಗಳು ಹಾಗೂ ಅವರ ಕುಟುಂಬದವರನ್ನು ಒಟ್ಟುಗೂಡಿಸುವುದು ನಮ್ಮ ಗುರಿ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ನಿರ್ಗತಿಕ ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ಜತೆಗೆ ಪುನರ್ವಸತಿ ಕಲ್ಪಿಸಲು ರಾಜ್ಯದಾದ್ಯಂತ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ. ಆರು ವರ್ಷ ಮನೆಯಿಂದ ಹೊರ ಇದ್ದವರೂ ಕೇಂದ್ರದ ನೆರವಿನಿಂದ ಚೇತರಿಸಿಕೊಂಡು ಮರಳಿದ್ದಾರೆ
ಡಾ. ರಜನಿ ಪಿ. ಉಪ ನಿರ್ದೇಶಕಿ (ಮಾನಸಿಕ ಆರೋಗ್ಯ) ಆರೋಗ್ಯ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT