ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ವಾಡಿ: ತಾಂಡಾ ಶಾಲೆಯ ಮಕ್ಕಳಿಗಿಲ್ಲ ಬಿಸಿಯೂಟ

ಹಾಲಿನ ರುಚಿ ನೋಡದ ಮಕ್ಕಳು, ಬಿಸಿಯೂಟ ತಯಾರಿಕೆಗೆ ಇಲ್ಲದ ಪ್ರತ್ಯೇಕ ಕೋಣೆ
Published : 3 ಜುಲೈ 2023, 23:30 IST
Last Updated : 3 ಜುಲೈ 2023, 23:30 IST
ಫಾಲೋ ಮಾಡಿ
Comments
ಎಸ್‌ಡಿಎಂಸಿ ಸದಸ್ಯರ ಸಭೆಯ ನಿರ್ಣಯದಂತೆ ಬಿಸಿಯೂಟ ನಿಲ್ಲಿಸಲಾಗಿದೆ. ಬಿಸಿಯೂಟ ಬದಲು ಪಡಿತರ ಧಾನ್ಯ ನೀಡುವಂತೆ ಇಲಾಖೆಗೆ ಮನವಿ ಮಾಡಿಕೊಳ್ಳಲಾಗಿದೆ.
–ಗುರುನಾಥ ಚಿತ್ತಗಿ, ಮುಖ್ಯಶಿಕ್ಷಕ
ಬಿಸಿಯೂಟ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವಂತಿಲ್ಲ. ಶಾಲೆಗೆ ಭೇಟಿ ನೀಡಿ ಬಿಸಿಯೂಟ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.
–ಪ್ರಕಾಶ ನಾಯ್ಕೋಡಿ, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಚಿತ್ತಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT