ಸ್ಥಳೀಯ ನಿವಾಸಿ ಹನುಮಂತರಾಜು, ‘ಸರ್ಕಾರದಿಂದ ಉಚಿತವಾಗಿ ವಿತರಿಸುವ ಹಾಲು, ಆಹಾರದ ಪೊಟ್ಟಣ, ದಿನಸಿ ಪದಾರ್ಥಗಳ ಕಿಟ್ಗಳನ್ನುಜನನಾಯಕರು, ಸಂಘ ಸಂಸ್ಥೆಗಳು, ಅಧಿಕಾರಿಗಳು ತಮಗೆ ಬೇಕಾದವರಿಗೆ ಮಾತ್ರ ಹಂಚುತ್ತಿದ್ದಾರೆ. ಕೂಲಿ ಕಾರ್ಮಿಕರನ್ನು ಗುರುತಿಸಿ ಅವರಿಗೂ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ವ್ಯವಸ್ಥೆ ಮಾಡಬೇಕು’ ಒತ್ತಾಯಿಸಿದರು.