ಈ ಸಂಭಾಷಣೆ ಕುರಿತು ಪ್ರತಿಕ್ರಿಯಿಸಿರುವ ಖೂಬಾ ಅವರು, ‘ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ರೈತನ ಹೆಸರಲ್ಲಿ ಮೊಬೈಲ್ನಲ್ಲಿ ಆಡಿದ ಸಂಭಾಷಣೆ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ್ದಾರೆ. ಆದರೆ, ನಾನು ಸದಾಕಾಲ ರೈತರ ಜತೆಗೆ ಇದ್ದೇನೆ’ ಎಂದು ತಿಳಿಸಿದ್ದಾರೆ.