ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ತಿಮ್ಮಪ್ಪನ ಗುಡ್ಡದಲ್ಲಿ ಕಲ್ಲು ಗಣಿಗಾರಿಕೆ: ಅಪರೂಪದ ಜೀವವೈವಿಧ್ಯಕ್ಕೆ ಕಂಟಕ

ಮೂರು ಸಾವಿರ ಎಕರೆಯಲ್ಲಿ ಕುರುಚಲು ಕಾಡು
Published : 18 ಜನವರಿ 2026, 23:30 IST
Last Updated : 18 ಜನವರಿ 2026, 23:30 IST
ಫಾಲೋ ಮಾಡಿ
Comments
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಆನೇಕಲ್ಲು ಬಳಿಯ ಕಾಡಿನಲ್ಲಿ ಇರುವ ಗುಡ್ಡದ ತಿಮ್ಮಪ್ಪನ ದೇವಸ್ಥಾನ
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಆನೇಕಲ್ಲು ಬಳಿಯ ಕಾಡಿನಲ್ಲಿ ಇರುವ ಗುಡ್ಡದ ತಿಮ್ಮಪ್ಪನ ದೇವಸ್ಥಾನ
ತಾಲ್ಲೂಕಿನಲ್ಲಿ 14 ಸಾವಿರ ಎಕರೆ ಅರಣ್ಯ ಪ್ರದೇಶ ಇದೆ. ಆದರೆ ಅರಣ್ಯ ಇಲಾಖೆ ಕಚೇರಿ ಇಲ್ಲ. ಕಚೇರಿ ಸ್ಥಾಪಿಸಿ ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಬೇಕು.
–ಜಿ.ಪ್ರವೀಣ್‍ಕುಮಾರ್, ಹಂಪಾಪಟ್ಟಣ ನಿವಾಸಿ
ತಿಮ್ಮಪ್ಪನ ಗುಡ್ಡದ ಬಳಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಿಲ್ಲ. ಈ ಕುರಿತು ಪರಿಶೀಲನೆಗೆ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳನ್ನು ಕಳುಹಿಸಲಾಗುವುದು
–ಆರ್.ಕವಿತಾ, ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT