ಹಳೆ ಮೈಸೂರು ಭಾಗದಲ್ಲಿ ಒಕ್ಕಲಿ ಗರ ಪ್ರಾಬಲ್ಯವಿದೆ. ಗೋಪಾಲಯ್ಯ ಜೆಡಿಎಸ್ಗೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂಬ ಕೋಪ ಈ ಭಾಗ ದಲ್ಲಿ ದಟ್ಟವಾಗಿದೆ. ಹೀಗಾಗಿ, ಅವರನ್ನೇ ಮುಂದುವರಿಸಿದರೆ ಚುನಾವಣೆಯಲ್ಲಿ ಬಿಜೆಪಿಗೆ ಮುಳುವಾಗಬಹುದು ಎಂಬ
ಕಾರಣಕ್ಕೆ ಮುಖ್ಯಮಂತ್ರಿ ಈ ಬದಲಾವಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಈ ಹಿಂದೆ 2 ಬಾರಿ ಅಶೋಕ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.