ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕಎಚ್.ಡಿ. ಕುಮಾರಸ್ವಾಮಿ ಅವರು, ಕೆಆರ್ಎಸ್ಗೆ ಸಮಲತಾನ್ನ ಅಡ್ಡಡ್ಡ ಮಲಗಿಸಿ ಎಂದಿರುವುದಕ್ಕೆಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕೆಆರ್ಎಸ್ನಲ್ಲಿ ಯಾವುದೇ ಬಿರುಕು ಕಾಣಿಸಿಕೊಂಡಿಲ್ಲ. ಮುಖ್ಯ ಎಂಜಿನಿಯರ್, ತಜ್ಞರು ಪರಿಶೀಲನೆ ಮಾಡಿದ್ದಾರೆ. ತೂಬು, ನೀರು ಎತ್ತುವ ಕಾಮಗಾರಿಗಳು ನಡೆಯುತ್ತಿವೆ’ ಎಂದು ಉತ್ತರಿಸಿದರು.