ಕೇಸರಿ ಬಗ್ಗೆ ನಿಮಗೆ ಜಿಗುಪ್ಸೆ ಏಕೆ? ಅದು ತ್ಯಾಗದ ಸಂಕೇತ, ರಾಷ್ಟ್ರೀಯತೆಯನ್ನು ಬಿಂಬಿಸುತ್ತದೆ. ಯಾಕೆ ಕೇಸರಿ ಕಂಡರೆ ವಿಚಲಿತರಾಗುತ್ತೀರಿ? ಗೊಂದಲಕ್ಕೆ ಒಳಗಾಗುತ್ತೀರಿ? ಎಂದು ಪ್ರಶ್ನಿಸಿದರು. ಮುಂದುವರಿದು,ಸಿಎಂಆಗಿದ್ದಾಗ ಕುಂಕುಮ ಇಟ್ಟ ಕಾರ್ಯಕರ್ತರನ್ನು ದೂರ ಇಟ್ಟಿರಿ. ಭಾರತ ತ್ಯಾಗದ ಸಂಕೇತ, ಕೇಸರಿ ಕೂಡತ್ಯಾಗದ ಸಂಕೇತ. ಎರಡೂ ಒಂದನ್ನೊಂದು ಬಿಟ್ಟಿಲ್ಲ ಎಂದು ಹೇಳಿದರು.