‘ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಣ್ಣ–ಪುಟ್ಟ ಅಸಮಾಧಾನ ಉಂಟಾಗುವುದು ಸಹಜ. ನಾಲ್ಕು ಗೋಡೆಗಳ ನಡುವೆ ಕುಳಿತು ಸಮಸ್ಯೆ ಬಗೆಹರಿಸಿಕೊಂಡಿದ್ದೇವೆ. ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಕೊಡುವುದಿಲ್ಲ. ಅವರು ಕಾಂಗ್ರೆಸ್ ಬಿಟ್ಟು ಹೋಗುವುದೂ ಇಲ್ಲ. ಹೈಕಮಾಂಡ್ ಭೇಟಿ ಮಾಡಲು ದೆಹಲಿಗೆ ಹೋಗಿಬರಬಹುದು ಅಷ್ಟೇ’ ಎಂದರು.