ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೈಗೆ ಸಿಗದ ಸಚಿವರು: ಸುರ್ಜೇವಾಲಾ ಮುಂದೆ ಶಾಸಕ ಆಕ್ರೋಶದ ನುಡಿ

Published : 30 ಜೂನ್ 2025, 23:56 IST
Last Updated : 30 ಜೂನ್ 2025, 23:56 IST
ಫಾಲೋ ಮಾಡಿ
Comments
ಸುರ್ಜೇವಾಲಾ ಅವರು ನನ್ನನ್ನು ಸಭೆಗೆ ಕರೆಯದ ಕಾರಣ ನಾನು ಬೆಂಗಳೂರಿಗೆ ಹೋಗಿ, ಭೇಟಿಯಾಗುವುದಿಲ್ಲ. ಅಗತ್ಯ ಬಿದ್ದರೆ ನೋಡೋಣ
ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ
ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರನ್ನು ಮಂಗಳವಾರ ಬೆಳಿಗ್ಗೆ 11ಕ್ಕೆ ಬೆಂಗಳೂರಿನಲ್ಲಿ ಭೇಟಿಯಾಗಿ, ನನ್ನ ಸಮಸ್ಯೆ ಹೇಳಿಕೊಳ್ಳುವೆ
ಭರಮಗೌಡ (ರಾಜು) ಕಾಗೆ, ಕಾಂಗ್ರೆಸ್‌ ಶಾಸಕ
ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಜನರ ಕಷ್ಟ ಕೇಳಲು ರಾಜ್ಯಕ್ಕೆ ಬಂದಿಲ್ಲ. ಕಪ್ಪ ಕೇಳಲು ಬಂದಿದ್ದಾರೆ
ಸಿ.ಟಿ. ರವಿ, ವಿಧಾನ ಪರಿಷತ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT