ಕೆರೆ ಬಳಕೆದಾರರ ಸಂಘಗಳಿಗೆ ಅಧಿಕಾರೇತರ ಸದಸ್ಯರ ನೇಮಕ ಮಾಡುವಾಗ ಪರಿಣತರು ಹಾಗೂ ಕಾಳಜಿ ಇರುವವರನ್ನು ಆಯ್ಕೆ ಮಾಡಬೇಕು. ಕೆರೆಗಳಲ್ಲಿ ಮೀನು ಸಾಕಾಣಿಕೆಗೆ ಗುತ್ತಿಗೆ ನೀಡಿ ಸಂಪನ್ಮೂಲ ಸಂಗ್ರಹಿಸಬೇಕು. ಶಿರಸಿ, ಬೆಳಗಾವಿ, ಹಾಸನ, ಚಾಮರಾಜನಗರ, ಮಡಿಕೇರಿ, ಗದಗ ನಗರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಕಾಮಗಾರಿ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.