‘ಪಾದರಾಯಪುರದಲ್ಲಿ ನಡೆದ ಘಟನೆಯನ್ನು ನೋಡಿ ಉದ್ವೇಗದಲ್ಲಿ, ನೋವಿನಿಂದ, ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರನ್ನು ಪೊಲೀಸರು ಗುಂಡು ಹಾರಿಸಿ ಕೊಂದರೂ ತಪ್ಪಿಲ್ಲ ಎಂದು ಹೇಳಿದ್ದೆ. ಇಂದು ಉದ್ವೇಗರಹಿತವಾಗಿ, ವಸ್ತುನಿಷ್ಠವಾಗಿ ಯೋಚಿಸಿ ಹೇಳುತ್ತಿದ್ದೇನೆ, ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವವರನ್ನು ಪೊಲೀಸರು ಗುಂಡು ಹಾರಿಸಿ ಕೊಲ್ಲ
ಬೇಕು. ಇಲ್ಲದಿದ್ದರೆ ಇಂತಹ ಘಟನೆಗಳು ನಿಲ್ಲಲು ಸಾಧ್ಯವೇ ಇಲ್ಲ’ ಎಂದು ಶಾಸಕ ಪೂಂಜ ಟ್ವೀಟ್ ಮಾಡಿದ್ದಾರೆ.