ಬಳ್ಳಾರಿ: ‘ಆಪರೇಷನ್ ಕಮಲಕ್ಕೆ ನಾನು ಈಡಾಗುವುದಿಲ್ಲ. ಬಂಡಾಯ ಎದ್ದಿರುವ ಶಾಸಕ ರಮೇಶ್ ಜಾರಕಿಹೊಳಿ ಮನಸ್ಸು ಒಲಿಸುವ ಪ್ರಯತ್ನ ಮುಂದುವರಿಸಬೇಕು’ ಎಂದು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹೇಳಿದ್ದಾರೆ.
ಕೆಪಿಸಿಸಿ ಉಪಾಧ್ಯಕ್ಷ ನಾ.ರಾ.ಸೂರ್ಯನಾರಾಯಣ ರೆಡ್ಡಿ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.