ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶಾಸಕ ರಮೇಶ್ ಮನವೊಲಿಸಿ’

Last Updated 2 ಜೂನ್ 2019, 19:07 IST
ಅಕ್ಷರ ಗಾತ್ರ

ಬಳ್ಳಾರಿ: ‘ಆಪರೇಷನ್‌ ಕಮಲಕ್ಕೆ ನಾನು ಈಡಾಗುವುದಿಲ್ಲ. ಬಂಡಾಯ ಎದ್ದಿರುವ ಶಾಸಕ ರಮೇಶ್‌ ಜಾರಕಿಹೊಳಿ ಮನಸ್ಸು ಒಲಿಸುವ ಪ್ರಯತ್ನ ಮುಂದುವರಿಸಬೇಕು’ ಎಂದು ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಹೇಳಿದ್ದಾರೆ.

ಕೆಪಿಸಿಸಿ ಉಪಾಧ್ಯಕ್ಷ ನಾ.ರಾ.ಸೂರ್ಯನಾರಾಯಣ ರೆಡ್ಡಿ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT