ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ‘ಮಾತಾಡ್ಬೇಕು ಅವಕಾಶ ಕೊಡಿ ಸರ್’: ‘ಪ್ರದೀ‌ಪ್ ಈಶ್ವರ್ ಕೂತ್ಕೊಳ್ರಿ ಮಾತಾಡ್ಬೇಡಿ’

Published 6 ಜುಲೈ 2023, 12:14 IST
Last Updated 6 ಜುಲೈ 2023, 12:14 IST
ಅಕ್ಷರ ಗಾತ್ರ

ಸಾರಿಗೆ ನೌಕರನ ಆತ್ಮಹತ್ಯೆ ಯತ್ನ ವಿಚಾರಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಕೋಲಾಹಲ ಎದ್ದಿದ್ದು, ಬಿಜೆಪಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ ಈ ವೇಳೆ, ನನಗೂ ಮಾತನಾಡಲು ಅವಕಾಶ ನೀಡಿ ಎಂದು ಕೇಳಿದ ಶಾಸಕ ಪ್ರದೀಪ್ ಈಶ್ವರ್ ಮನವಿಯನ್ನು ಸ್ಪೀಕರ್ ತಿರಸ್ಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT