‘ನಾನು ಜೆಡಿಎಸ್ನ ಶಿಸ್ತಿನ ಸಿಪಾಯಿ. ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಹಲವು ಸಲ ಸ್ಪಷ್ಟಪಡಿಸಿದ್ದೇನೆ. ಆದರೆ, ಮಾಧ್ಯಮದವರು ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆ. ಪಕ್ಷ ಹಾಗೂ ಕ್ಷೇತ್ರದ ಕಾರ್ಯಕರ್ತರನ್ನು ಬಿಟ್ಟು ಹೋಗುವುದಿಲ್ಲ. ಮಾಧ್ಯಮದವರನ್ನು ಮೆಚ್ಚಿಸಲು ನಾನೇನು ಎದೆ ಬಗೆದು ತೋರಿಸಬೇಕಾ’ ಎಂದು ಅವರು ಪ್ರಶ್ನಿಸಿದರು.