ಮನವಿಯಲ್ಲಿ ಏನಿದೆ?: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್ಎಸ್), ಬೆಂಗಳೂರಿಗೆ ಕುಡಿಯುವ ನೀರು, ಶಿವನ ಸಮುದ್ರ ಜಲ ವಿದ್ಯುತ್ ಯೋಜನೆ, ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ, ದೇಶದಲ್ಲಿ ಮೊದಲ ಬಾರಿಗೆ ರಸ್ತೆಬದಿಗೆ ದಾರಿದೀಪ, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ, ಬಾಲ್ಯ ವಿವಾಹ ನಿಷೇಧ, ಕೆ.ಆರ್. ಆಸ್ಪತ್ರೆ, ಶ್ರೀಗಂಧದ ಎಣ್ಣೆ ಕಾರ್ಖಾನೆ ಸೇರಿದಂತೆ ನೂರಾರು ಸಮಾಜಮುಖಿ ಕಾರ್ಯಗಳನ್ನು ನಾಲ್ವಡಿ ಒಡೆಯರ್ ಮಾಡಿದ್ದಾರೆ’ ಎಂದು ಮನವಿಯಲ್ಲಿ ಕೋರಿದ್ದಾರೆ.