<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಇಲ್ಲಿಯ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ನೀಡುವ ಡಾ.ಎಂ.ಎಂ.ಕಲಬುರ್ಗಿ ಸಂಶೋಧನಾ ಪ್ರಶಸ್ತಿಗೆ ಕಲಬುರ್ಗಿಯ ಡಾ.ವೀರಣ್ಣ ದಂಡೆ ಹಾಗೂ ಡಾ.ಜಯಶ್ರೀ ದಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವಸ್ಥ ಮಂಡಳಿ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.</p>.<p>ಪ್ರಶಸ್ತಿಯು ₹50 ಸಾವಿರ ನಗದು, ಫಲಕ ಒಳಗೊಂಡಿದೆ. ನವೆಂಬರ್ 23 ಹಾಗೂ 24 ರಂದು ಇಲ್ಲಿ ನಡೆಯುವ 40 ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ಇಲ್ಲಿಯ ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ನೀಡುವ ಡಾ.ಎಂ.ಎಂ.ಕಲಬುರ್ಗಿ ಸಂಶೋಧನಾ ಪ್ರಶಸ್ತಿಗೆ ಕಲಬುರ್ಗಿಯ ಡಾ.ವೀರಣ್ಣ ದಂಡೆ ಹಾಗೂ ಡಾ.ಜಯಶ್ರೀ ದಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವಸ್ಥ ಮಂಡಳಿ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.</p>.<p>ಪ್ರಶಸ್ತಿಯು ₹50 ಸಾವಿರ ನಗದು, ಫಲಕ ಒಳಗೊಂಡಿದೆ. ನವೆಂಬರ್ 23 ಹಾಗೂ 24 ರಂದು ಇಲ್ಲಿ ನಡೆಯುವ 40 ನೇ ಅನುಭವ ಮಂಟಪ ಉತ್ಸವ ಹಾಗೂ ಶರಣ ಕಮ್ಮಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>