<p><strong>ಬೆಂಗಳೂರು:</strong>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಅನುದಾನ ಕೋರಿ ಬೇಡಿಕೆ ಸಲ್ಲಿಸಲು ಅವಕಾಶ ನೀಡದೆ ಅವಮಾನಿಸುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.</p>.<p>‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ‘ಬಾರದ ಕೇಂದ್ರದ ಹಣ’– ವರದಿಯನ್ನು ಟ್ವೀಟ್ಗೆ ಟ್ಯಾಗ್ ಮಾಡಿದ್ದು, ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಹಣ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು ಟೀಕಿಸಿದ್ದಾರೆ.</p>.<p>‘ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲವಾಗಿದ್ದು, ದಿವಾಳಿಯಾಗುತ್ತಿದೆ. ಕೇಂದ್ರವು ಹಣ ಕೊಡುತ್ತಿಲ್ಲ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. ಅನುದಾನ ಕೋರಿ ಬೇಡಿಕೆ ಸಲ್ಲಿಸಲು ಅವಕಾಶ ನೀಡದೆ ಅವಮಾನಿಸುತ್ತಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.</p>.<p>‘ಪ್ರಜಾವಾಣಿ’ಯಲ್ಲಿ ಸೋಮವಾರ ಪ್ರಕಟವಾಗಿದ್ದ ‘ಬಾರದ ಕೇಂದ್ರದ ಹಣ’– ವರದಿಯನ್ನು ಟ್ವೀಟ್ಗೆ ಟ್ಯಾಗ್ ಮಾಡಿದ್ದು, ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಹಣ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ ಎಂದು ಟೀಕಿಸಿದ್ದಾರೆ.</p>.<p>‘ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲವಾಗಿದ್ದು, ದಿವಾಳಿಯಾಗುತ್ತಿದೆ. ಕೇಂದ್ರವು ಹಣ ಕೊಡುತ್ತಿಲ್ಲ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>