‘ಕರ್ನಾಟಕದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಪ್ರಧಾನಿ ಮೋದಿ ಅವರು ಕನ್ನಡ ನೆಲ, ಜಲ, ಉದ್ಯಮ, ಹೊಸ ತಂತ್ರಜ್ಞಾನ ಬಗ್ಗೆ ಅಭಿಮಾನ ಹೊಂದಿದ್ದಾರೆ. ಮೋದಿ ಅವರ ಕುರಿತಾದ ಈ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿ ರಾಜ್ಯದಾದ್ಯಂತ ವಿತರಿಸಲಾಗುವುದು’ ಎಂದರು. ನಾಯಕತ್ವ ಪ್ರಮುಖವಾಗುತ್ತದೆ ಎನ್ನುವುದು ಜನರಿಗೆಗೊತ್ತಾಗಿದೆ ಎಂದು ಕೇಂದ್ರ ಸಚಿವ ಲೋಗನಾಥನ್ ಮುರುಗನ್ ತಿಳಿಸಿದರು.