ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಬಾಲರಾಮನ ತಿರಸ್ಕರಿಸಿದವರನ್ನು ಜನ ಒಪ್ಪಿಕೊಳ್ಳಲಾರರು: ಮೋದಿ

Published 28 ಏಪ್ರಿಲ್ 2024, 15:35 IST
Last Updated 28 ಏಪ್ರಿಲ್ 2024, 15:35 IST
ಅಕ್ಷರ ಗಾತ್ರ

ಅಯೋಧ್ಯೆಯ ಬಾಲರಾಮನನ್ನು ತಿರಸ್ಕರಿಸಿದವರನ್ನು ಕರ್ನಾಟಕದ ಜನ ಎಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶಿರಸಿಯಲ್ಲಿ ಹೇಳಿದರು. ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, 'ಕದಂಬ ರಾಜರು ಕನ್ನಡ ನಾಡನ್ನು ಆಳಿದರು. ಅವರ ಕೊಡುಗೆಯನ್ನು ಜನರು ಎಂದಿಗೂ ಮರೆಯಲಾರರು. ಇಂತ ನೂರಾರು ರಾಜ ವಂಶಗಳು ದೇಶವನ್ನು ಕಟ್ಟಿದರು. ಇಂತಹ ರಾಜ ವಂಶಸ್ಥರು ದೇಶ ಲೂಟಿ ಮಾಡಿದವರು ಎಂದು ಟೀಕಿಸುವುದನ್ನು ಜನರು ಸಹಿಸಬಲ್ಲರೆ?' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಪ್ರಸ್ತಾಪಿಸದೆ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT