ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಸ್.ಸುನಿಲ್ ಕುಮಾರ್ ಮಂಡಿಸಿದ ವಾದವನ್ನು ಪುರಸ್ಕರಿಸಿರುವ ನ್ಯಾಯಾಧೀಶರು, ‘ಐಶ್ವರ್ಯಾ ಗೌಡ ₹5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಒದಗಿಬೇಕು. ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶ ಬಿಟ್ಟು ಹೋಗಬಾರದು. ವಿಳಾಸ ಬದಲಾವಣೆ ಮಾಡಬಾರದು’ ಎಂಬ ಷರತ್ತು ವಿಧಿಸಿದೆ.