ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

4 ಗಂಟೆ ವಾಹನ ಸಂಚಾರ ಸ್ಥಗಿತ

ಕೊಚ್ಚಿ ಹೋದ ಕೆಂಪು ಮಣ್ಣು, ಕಲ್ಲು: ಅಂತರ್ಜಲ ಕುಸಿತಕ್ಕೆ ಕಾರಣ
Last Updated 9 ಸೆಪ್ಟೆಂಬರ್ 2018, 17:36 IST
ಅಕ್ಷರ ಗಾತ್ರ

ಮೂಡಿಗೆರೆ: ತಾಲ್ಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಮುಂಜಾನೆ ಲಾರಿಯೊಂದು ಕೆಟ್ಟು ರಸ್ತೆ ಮಧ್ಯೆ ನಿಂತಿದ್ದರಿಂದ 4 ಗಂಟೆಗೂ ಅಧಿಕ ಕಾಲ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು.

ತುಮಕೂರಿನಿಂದ ಮಂಗಳೂರಿಗೆ ಸರಕು ಸಾಗಿಸುತ್ತಿದ್ದ ಲಾರಿ ಮುಂಜಾನೆ 4 ಗಂಟೆಯ ಸುಮಾರಿಗೆ 3ನೇ ತಿರುವಿನ ಬಳಿ ಆ್ಯಕ್ಸೆಲ್ ತುಂಡಾಗಿ ರಸ್ತೆಗೆ ಅಡ್ಡಲಾಗಿ ನಿಂತಿದ್ದರಿಂದ ಎರಡೂ ಕಡೆ ವಾಹನ ಸಂಚರಿಸಲಾಗದೆ ಬೆಳಿಗ್ಗೆ 8 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಹಿಟಾಚಿ ಯಂತ್ರದ ಮೂಲಕ ಲಾರಿಯನ್ನು ಎಳೆದೊಯ್ದು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT