ತುಮಕೂರುಹೇಮಾವತಿ ನಾಲೆಯ 70ಕಿ.ಮೀ.ನ ಗುರುತಿನಿಂದ ಲಿಂಕಿಂಗ್ ಎಕ್ಸ್ಪ್ರೆಸ್ ಕೆನಾಲ್ ನಿರ್ಮಿಸಿ ಕುಣಿಗಲ್, ರಾಮನಗರಕ್ಕೆ ನೀರು ಹರಿಸುವ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಡಲು ತೀರ್ಮಾನಿಸಿದೆ ಎಂದ ಅವರು, ಈಕುರಿತು ಮುಂದಿನ ವಾರದ ಸಚಿವ ಸಂಪುಟದ ಸಭೆಯಲ್ಲಿ ಅಧಿಕೃತ ಆದೇಶ ಹೊರಬರಲಿದೆ ಎಂದು ಸಂಸದರು ಮಾಹಿತಿ ನೀಡಿದರು.