ಬೀದರ್ ಜಿಲ್ಲೆಯಸೋಮನಾಥ್ ಎಂಬುವರು ಪಿಐಎಲ್ ಸಲ್ಲಿಸಿ, ‘ವಿಧಾನಸಭಾ ಕ್ಷೇತ್ರವಾರುಎಂಎಸ್ಐಎಲ್ಮದ್ಯ ಮಳಿಗೆ ತೆರೆಯುವ ಸಂಬಂಧ ಅಬಕಾರಿ ಇಲಾಖೆ ಹೊರಡಿಸಿದ ಆದೇಶವು ಜನಪ್ರತಿನಿಧಿಗಳು ತಮ್ಮ ಬೆಂಬಲಿಗರಿಗೆ ಪರವಾನಗಿ ಕೊಡಿಸಲು ಅನುಕೂಲವಾಗುತ್ತಿದೆ’ ಎಂದು ದೂರಿದ್ದರು.‘ಅದು ಶಿಫಾರಸು ಅಲ್ಲ, ಮನವಿಯ ಟಿಪ್ಪಣಿ’ ಎಂದು ಸಚಿವರು ಅಫಿಡವಿಟ್ ಸಲ್ಲಿಸಿದ್ದರು.