ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಸಿ.ಎಂ ವಿರುದ್ಧ ತನಿಖೆ ನಿಲ್ಲುವುದಿಲ್ಲ: ವಿಜಯೇಂದ್ರ

Published : 2 ಅಕ್ಟೋಬರ್ 2024, 15:41 IST
Last Updated : 2 ಅಕ್ಟೋಬರ್ 2024, 15:41 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ಪತ್ನಿ ನಿವೇಶನ ವಾಪಸ್‌ ಮಾಡಿ ಅಕ್ರಮ ನಡೆದಿದೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಇನ್ನು ಅಧಿಕಾರದಲ್ಲಿರುವುದು ಶೋಭೆಯಲ್ಲ
ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಸಂಸದ
ಸೋನಿಯಾ ರಾಹುಲ್‌ ಪ್ರಿಯಾಂಕ ರಾಬರ್ಟ್‌ ವಾದ್ರಾ ಜಾಮೀನಿನ ಮೇಲೆ ಹೊರಗಿದ್ದಾರೆ. ತಾವೇ ಆರ್ಥಿಕ ಅಪರಾಧ ಪ್ರಕರಣದಲ್ಲಿ ಇರುವುದರಿಂದ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿಲ್ಲ
ಪ್ರಲ್ಹಾದ ಜೋಶಿ ಕೇಂದ್ರ ಸಚಿವ
<p class="quote">ನಿವೇಶನ ವಾಪಸ್‌ ಮಾಡಿರುವುದು, ಮುಖ್ಯಮಂತ್ರಿ ಅವರಿಂದ ತಪ್ಪಾಗಿದೆ ಎಂಬುದನ್ನು ಸೂಚಿಸುತ್ತದೆ. ಸೂಕ್ತ ತನಿಖೆ ನಡೆಯಲು ಅವರು ರಾಜೀನಾಮೆ ನೀಡಬೇಕು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, <span class="Designate">ಸಂಸದ</span></p>

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT