ಸಿದ್ದರಾಮಯ್ಯ ಪತ್ನಿ ನಿವೇಶನ ವಾಪಸ್ ಮಾಡಿ ಅಕ್ರಮ ನಡೆದಿದೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಇನ್ನು ಅಧಿಕಾರದಲ್ಲಿರುವುದು ಶೋಭೆಯಲ್ಲ
ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಸಂಸದ
ಸೋನಿಯಾ ರಾಹುಲ್ ಪ್ರಿಯಾಂಕ ರಾಬರ್ಟ್ ವಾದ್ರಾ ಜಾಮೀನಿನ ಮೇಲೆ ಹೊರಗಿದ್ದಾರೆ. ತಾವೇ ಆರ್ಥಿಕ ಅಪರಾಧ ಪ್ರಕರಣದಲ್ಲಿ ಇರುವುದರಿಂದ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿಲ್ಲ
ಪ್ರಲ್ಹಾದ ಜೋಶಿ ಕೇಂದ್ರ ಸಚಿವ
<p class="quote">ನಿವೇಶನ ವಾಪಸ್ ಮಾಡಿರುವುದು, ಮುಖ್ಯಮಂತ್ರಿ ಅವರಿಂದ ತಪ್ಪಾಗಿದೆ ಎಂಬುದನ್ನು ಸೂಚಿಸುತ್ತದೆ. ಸೂಕ್ತ ತನಿಖೆ ನಡೆಯಲು ಅವರು ರಾಜೀನಾಮೆ ನೀಡಬೇಕು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, <span class="Designate">ಸಂಸದ</span></p>