ನಾನೇ ಸತ್ಯ ಹರಿಶ್ಚಂದ್ರರ ಕೊನೆಯ ತುಂಡು ಎನ್ನುವ ರೀತಿ ಲಜ್ಜೆಬಿಟ್ಟು ಭ್ರಷ್ಟಾಚಾರವನ್ನು ಸಮರ್ಥಿಸಿಕೊಳ್ಳುವ ಭಂಡ ಮುಖ್ಯಮಂತ್ರಿ @siddaramaiah ಅವರು ಜಗತ್ತಿನ ಮುಂದೆ ಸತ್ಯವನ್ನು ಮರೆಮಾಚಲು ಹೋಗಿ ಇದೀಗ ಬೆತ್ತಲಾಗಿದ್ದಾರೆ.
ಮಾಹಿತಿ ಹಕ್ಕಿನಡಿ ಆರ್ಟಿಐ ಕಾರ್ಯಕರ್ತ ಪಡೆದ ಶ್ರೀಮತಿ ಪಾರ್ವತಿಯವರು ಮುಡಾಗೆ ಬರೆದ ಪತ್ರದಲ್ಲಿನ ಸಹಿಯೇ ಬೇರೆ… pic.twitter.com/TCyh26rM0G