ಶನಿವಾರ, 24 ಜನವರಿ 2026
×
ADVERTISEMENT
ADVERTISEMENT

ಮುದನೂರು: ಉತ್ಖನನಕ್ಕೆ ಹೆಚ್ಚಿದ ಕೂಗು

ಆದ್ಯ ವಚನಕಾರ ದೇವರ ದಾಸಿಮಯ್ಯ ಜನ್ಮಸ್ಥಳ
ಭೀಮಶೇನರಾವ್‌ ಕುಲಕರ್ಣಿ
Published : 23 ಜನವರಿ 2026, 23:30 IST
Last Updated : 23 ಜನವರಿ 2026, 23:30 IST
ಫಾಲೋ ಮಾಡಿ
Comments
ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದ ದೇವರ ದಾಸಿಮಯ್ಯ ದೇವಸ್ಥಾನದ ಮುಂದಿರುವ ರಾಮತೀರ್ಥ
ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದ ದೇವರ ದಾಸಿಮಯ್ಯ ದೇವಸ್ಥಾನದ ಮುಂದಿರುವ ರಾಮತೀರ್ಥ
ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದ ದೇವರ ದಾಸಿಮಯ್ಯ ದೇವಸ್ಥಾನ ಬಳಿ ಶಿಲ್ಪಗಳು
ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದ ದೇವರ ದಾಸಿಮಯ್ಯ ದೇವಸ್ಥಾನ ಬಳಿ ಶಿಲ್ಪಗಳು
ದೇಗುಲದ ಮುಂದಿರುವ ರಾಮತೀರ್ಥ ಪುಷ್ಕರಣಿ ಅಪಾರ ಜಲಸಂಪತ್ತನ್ನು ಹೊಂದಿದೆ. ಎಂತಹ ಬೇಸಿಗೆಯಲ್ಲೂ ಪುಷ್ಕರಣಿಯ ಜಲ ಬತ್ತಿದ ಉದಾಹರಣೆ ಇಲ್ಲ
-ಮಡಿವಾಳಪ್ಪಗೌಡ, ಬಳವಾಟ ಗ್ರಾಮದ ಹಿರಿಯರು
ಮುದನೂರು ಗ್ರಾಮದಲ್ಲಿ ಮನೆಗಳ ಸ್ಥಳಾಂತರಿಸುವ ಬಗ್ಗೆ ಗ್ರಾಮ ಸಭೆ ನಡೆಸಿ ಜಿಲ್ಲಾಧಿಕಾರಿಗೆ ವರದಿ ಕಳುಹಿಸಿಕೊಡಲಾಗಿದೆ. ಅವರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು
-ಎಂ. ಬಸವರಾಜ, ತಹಶೀಲ್ದಾರ್ ಹುಣಸಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT