ಬಾಗಲಕೋಟೆ: ಮುಧೋಳದ ಸಕ್ಕರೆ ಕಾರ್ಖಾನೆಗಳು ರೈತರಿಗೆ ತೂಕ ಹಾಗೂ ಕಬ್ಬಿನಲ್ಲಿನ ಸಕ್ಕರೆ ಅಂಶದ (ರಿಕವರಿ) ನಿಗದಿ ವಿಚಾರದಲ್ಲಿ ರೈತರು ಮತ್ತು ಸರ್ಕಾರಗಳಿಗೆ ಮೋಸ ಮಾಡುತ್ತಿದ್ದು, ಇದನ್ನು ತಪ್ಪಿಸಬೇಕು ಎಂದು ಮುಧೋಳದ ರೈತ ಹಿತ ರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ.