ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬದುಕು ಬದಲಿಸಿದ ಮುಧೋಳ್‌ ಹೌಂಡ್‌

ಬಾಗಲಕೋಟೆ ಜಿಲ್ಲೆಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಹೆಸರು ತಂದುಕೊಟ್ಟ ಶ್ವಾನಗಳ ತಳಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
Published 16 ಡಿಸೆಂಬರ್ 2023, 7:23 IST
Last Updated 16 ಡಿಸೆಂಬರ್ 2023, 7:23 IST
ಅಕ್ಷರ ಗಾತ್ರ

ಬಾಗಲಕೋಟೆ ಜಿಲ್ಲೆ ಮಾತ್ರವಲ್ಲದೆ, ಇಡೀ ರಾಜ್ಯಕ್ಕೆ ಹೆಸರು ತಂದುಕೊಟ್ಟ ಶ್ವಾನಗಳ ತಳಿ ಮುಧೋಳ್‌ ಹೌಂಡ್‌. ನರೇಂದ್ರ ಮೋದಿಯವರ ಭದ್ರತಾ ತಂಡದಲ್ಲಿ ಸ್ಥಾನ ಪಡೆದಿರುವ ಮುಧೋಳ್‌ ಶ್ವಾನಗಳು, ಬಾಗಲಕೋಟೆ ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯದವರೂ ಸೇರಿದಂತೆ ವಿವಿಧ ಸಮುದಾಯಕ್ಕೆ ಸೇರಿದ ಬ್ರೀಡರ್‌ಗಳ ಬದುಕನ್ನೇ ಬದಲಾಯಿಸಿವೆ. ಸಾಮಾಜಿಕವಾಗಿ, ಆರ್ಥಿಕವಾಗಿ ಜಿಲ್ಲೆಯ ಚಿತ್ರಣವನ್ನೂ ಬದಲಿಸಿರುವ ಮುಧೋಳ್‌ ಶ್ವಾನಗಳ ಸಂಪೂರ್ಣ ಮಾಹಿತಿ ಈ ವಿಡಿಯೊದಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT