ಸೋಮವಾರ, 20 ಅಕ್ಟೋಬರ್ 2025
×
ADVERTISEMENT
ADVERTISEMENT

ಹಣ ನೀಡಿದರೆ ಮೆಟ್ರೊ ನಿಲ್ದಾಣಕ್ಕೆ ಮುನಿರತ್ನ ಆ್ಯಂಡ್ ಕಂಪನಿ ಹೆಸರು: ಡಿ.ಕೆ.ಶಿ

ಶಿವಕುಮಾರ್ ಮಾತನ್ನಷ್ಟೇ ಕೇಳುವ ಬಿಲ್ಡರ್‌ಗಳು: ಮುನಿರತ್ನ
Published : 12 ಆಗಸ್ಟ್ 2025, 14:18 IST
Last Updated : 12 ಆಗಸ್ಟ್ 2025, 14:18 IST
ಫಾಲೋ ಮಾಡಿ
Comments
‘ಅಂತರ್ಜಲ ಮರುಪೂರಣ: ನೀತಿ ರೂಪಿಸಲು ಚರ್ಚೆ’
‘ನಗರದಲ್ಲಿ 2,395 ಕಡೆ ಮಳೆ ನೀರುಗಾಲುವೆ ಒತ್ತುವರಿ ತೆರವುಗೊಳಿಸಿದ್ದೇವೆ. ಅಂತರ್ಜಲ ಮರುಪೂರಣ ಕೂಡ ಇಲ್ಲಿ ಸಮಸ್ಯೆಯಾಗಿದೆ. ದೊಡ್ಡ ದೊಡ್ಡ ಅಪಾರ್ಟ್‌ಮೆಂಟ್‌ಗಳಲ್ಲಿ ಸಂಪೂರ್ಣ ಕಾಂಕ್ರೀಟ್ ಹಾಕುತ್ತಿದ್ದಾರೆ. ಇದಕ್ಕೆ ನೀತಿ ರೂಪಿಸಲು ಮುಂದಾಗಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು. ‘ಬೆಂಗಳೂರಿನಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ, ಮಳೆ ಬಂದಾಗ ಅಂಡರ್‌ಪಾಸ್‌ ಸೇರಿದಂತೆ ಎಲ್ಲೆಡೆ ನೀರು ನಿಲ್ಲುತ್ತದೆ. ಇನ್ನು ಕಾಲುವೆಗಳ ಮೂಲಕ ಮಳೆನೀರು ಇಂಗು ಬಾವಿ ರೂಪಿಸಬೇಕು’ ಎಂದು ಬಿಜೆಪಿಯ ಸಿ.ಎನ್‌. ಅಶ್ವತ್ಥ್ ನಾರಾಯಣ ಅವರ ಸಲಹೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಮಳೆನೀರು ಇಂಗಿಸುವ ವಿಚಾರವಾಗಿ ಚರ್ಚಿಸಿ ತೀರ್ಮಾನಿಸೋಣ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT