ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೊಲೆ ಪ್ರಕರಣ: ರೇಣುಕಸ್ವಾಮಿಗೆ ಬಲವಂತದಿಂದ ಚಿಕನ್ ಬಿರಿಯಾನಿ ತಿನ್ನಿಸಿದ್ದ ದರ್ಶನ್

Published : 8 ಸೆಪ್ಟೆಂಬರ್ 2024, 20:55 IST
Last Updated : 8 ಸೆಪ್ಟೆಂಬರ್ 2024, 20:55 IST
ಫಾಲೋ ಮಾಡಿ
Comments
‘ದರ್ಶನ್ ಸಾಬ್ ಆಯಾತಾ...’
ಕೊಲೆ ಪ್ರಕರಣದಲ್ಲಿ ಮೂರು ಮಂದಿ ಪ್ರತ್ಯಕ್ಷ ಸಾಕ್ಷಿಗಳ ಪೈಕಿ ಪಟ್ಟಣಗೆರೆ ಶೆಡ್‌ನ ಭದ್ರತಾ ಸಿಬ್ಬಂದಿ ನೀಡಿರುವ ಹೇಳಿಕೆ ಪ್ರಮುಖವಾಗಿದೆ ಎನ್ನಲಾಗಿದೆ. ‘ದರ್ಶನ್ ಸಾಬ್‌ ಆಯಾತಾ (ದರ್ಶನ್ ಸಾಹೇಬರು ಬಂದಿದ್ದರು). ರೇಣುಕಸ್ವಾಮಿಗೆ ಮರದ ರೆಂಬೆಯಲ್ಲಿ ಹೊಡೆದ ಶಬ್ಧ ಕೇಳಿದ್ದೇನೆ. ಆ ಸಂದರ್ಭದಲ್ಲಿ ನಾನು ಹೊರಗೆ ಇದ್ದೆ’ ಎಂದು ಪಟ್ಟಣಗೆರೆ ಶೆಡ್‌ ಭದ್ರತಾ ಸಿಬ್ಬಂದಿ ಹಿಂದಿಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಆರೋಪಪಟ್ಟಿಯಲ್ಲಿ ನಮೂದಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT