ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಈಚೆಗೆ ಸಾಂತ್ವನ ಹೇಳುವುದಕ್ಕೆ ರಾಯಚೂರಿಗೆ ಬಂದಿದ್ದ ಅವರು, ಪ್ರತಿಭಟನೆ ನಡೆಸುವ ದಿನದಂದು ಪಾಲ್ಗೊಳ್ಳುವುದಾಗಿ ಕುಟುಂಬದ ಸದಸ್ಯರಿಗೆ ಹೇಳಿ ಹೋಗಿದ್ದರು.
ಅದರಂತೆಯೇ, ಪ್ರತಿಭಟನೆಯಲ್ಲಿ ಪಾಲ್ಗೊಂಡು ತೆರೆದ ವಾಹನದಲ್ಲಿ ನಿಂತುಕೊಂಡು ವಿದ್ಯಾರ್ಥಿನಿ ಸಾವಿನ ತನಿಖೆಗೆ ಚುರುಕು ಮಾಡುವಂತೆ ಒತ್ತಾಯಿಸಿದರು. ಇಂತಹ ಘಟನೆಗಳು ಮರುಕಳಿಸಬಾರದು ಎಂದರು.