ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಮುಂದುವರಿಸಬೇಕಿತ್ತು. ಆದರೆ, ಅಡ್ವೊಕೇಟ್ ಜನರಲ್ ವಾದ ಮಂಡನೆಗೆ ಲಭ್ಯವಿಲ್ಲದ ಕಾರಣ
ಸರ್ಕಾರಿ ವಕೀಲರ ಕೋರಿಕೆ ಯಂತೆ ವಿಚಾರಣೆಯನ್ನು ಮುಂದೂಡಲಾಯಿತು.