‘ಸೋಂಕಿಗೆ ಜಾತಿ ಹಾಗೂ ಧರ್ಮ ಭೇದವಿಲ್ಲ. ಅಧಿಕಾರ ಇರುವವರು, ಅಧಿಕಾರ ಇಲ್ಲದವರು ಸೇರಿ ಎಲ್ಲರಿಗೂ ಕೋವಿಡ್ ಬರುತ್ತದೆ. ಸೋಂಕು ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕೋವಿಡ್ ಪ್ರಕರಣ ಕಡಿಮೆ ಇದ್ದಾಗ ಕಾಣುತ್ತಿದ್ದ ಶಿಸ್ತು ಈಗ ಮಾಯವಾಗಿದೆ. ಇದರಿಂದ ಇಡೀ ಸಮಾಜಕ್ಕೆ ಗಂಡಾಂತರ ಬಂದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.