<p><strong>ರಾಮನಗರ: </strong>ಮೇಕೆದಾಟು ಪಾದಯಾತ್ರೆಯ ಎರಡನೇ ದಿನವಾದ ಸೋಮವಾರ ವಿವಿಧ ಮಠಾಧೀಶರು ಪಾಲ್ಗೊಂಡು ಬೆಂಬಲ ಸೂಚಿಸಿದರು.</p>.<p>ಚಿತ್ರದುರ್ಗದ ಮುರುಘಾ ಶರಣರ ನೇತೃತ್ವದಲ್ಲಿ ಹತ್ತಾರು ಮಠಾಧೀಶರು ಹೆಜ್ಜೆ ಹಾಕಿದರು.</p>.<p>ಈ ಸಂದರ್ಭ ಮಾತನಾಡಿದ ಮುರುಘಾ ಶರಣರು 'ಈ ಕಾಲಘಟ್ಟದಲ್ಲಿ ನೀರಿಗಾಗಿ ಹೋರಾಟ ಎಂಬುದು ಅನಿವಾರ್ಯ ಆಗಿದೆ. ನೀರು ನಮ್ಮೆಲ್ಲರ ಹಕ್ಕು. ಇದಕ್ಕಾಗಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೋರಾಟ ನಡೆದಿರುವುದು ಶ್ಲಾಘನೀಯ' ಎಂದರು.</p>.<p>ಸ್ವಾಮಿಗಳಾಗಿ ಸಮಾಜದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು. ಸತ್ಕಾರ್ಯಕ್ಕೆ ಬೆಂಬಲ ನೀಡುವುದು ನಮ್ಮ ಆದ್ಯ ಕರ್ತವ್ಯ. ನಮಗೆ ಯಾವುದೇ ಪ್ರಾದೇಶಿಕ ತಾರತಮ್ಯದ ಭಾವನೆ ಇಲ್ಲ. ಜನರಿಗಾಗಿ ಈ ಯೋಜನೆ ಜಾರಿ ಆಗಲೇ ಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಮೇಕೆದಾಟು ಪಾದಯಾತ್ರೆಯ ಎರಡನೇ ದಿನವಾದ ಸೋಮವಾರ ವಿವಿಧ ಮಠಾಧೀಶರು ಪಾಲ್ಗೊಂಡು ಬೆಂಬಲ ಸೂಚಿಸಿದರು.</p>.<p>ಚಿತ್ರದುರ್ಗದ ಮುರುಘಾ ಶರಣರ ನೇತೃತ್ವದಲ್ಲಿ ಹತ್ತಾರು ಮಠಾಧೀಶರು ಹೆಜ್ಜೆ ಹಾಕಿದರು.</p>.<p>ಈ ಸಂದರ್ಭ ಮಾತನಾಡಿದ ಮುರುಘಾ ಶರಣರು 'ಈ ಕಾಲಘಟ್ಟದಲ್ಲಿ ನೀರಿಗಾಗಿ ಹೋರಾಟ ಎಂಬುದು ಅನಿವಾರ್ಯ ಆಗಿದೆ. ನೀರು ನಮ್ಮೆಲ್ಲರ ಹಕ್ಕು. ಇದಕ್ಕಾಗಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೋರಾಟ ನಡೆದಿರುವುದು ಶ್ಲಾಘನೀಯ' ಎಂದರು.</p>.<p>ಸ್ವಾಮಿಗಳಾಗಿ ಸಮಾಜದ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು. ಸತ್ಕಾರ್ಯಕ್ಕೆ ಬೆಂಬಲ ನೀಡುವುದು ನಮ್ಮ ಆದ್ಯ ಕರ್ತವ್ಯ. ನಮಗೆ ಯಾವುದೇ ಪ್ರಾದೇಶಿಕ ತಾರತಮ್ಯದ ಭಾವನೆ ಇಲ್ಲ. ಜನರಿಗಾಗಿ ಈ ಯೋಜನೆ ಜಾರಿ ಆಗಲೇ ಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>