ಮೈಸೂರಿನಲ್ಲಿ ದಸರಾ ಆನೆಗಳು ಬುಧವಾರ ಕುಶಾಲತೋಪಿನ ತಾಲೀಮು ನಡೆಸಿದವು. ಕ್ಯಾಪ್ಟನ್ ‘ಅಭಿಮನ್ಯು’ ನೇತೃತ್ವದಲ್ಲಿ ‘ರೋಹಿತ್’, ‘ಹಿರಣ್ಯ’ ಸೇರಿದಂತೆ 14 ಆನೆಗಳು ಮತ್ತು ಅಶ್ವಾರೋಹಿ ದಳದ 43 ಕುದುರೆಗಳು ತಾಲೀಮಿನಲ್ಲಿ ಯಶಸ್ವಿಯಾಗಿ ಪಾಲ್ಗೊಂಡವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.